May 28, 2023

ಜಿಲ್ಲಾ ಪಂಚಾಯತ್ ನೇಮಕಾತಿ 2022 : ವಿವಿಧ ಸಹಾಯಕ ಹುದ್ದೆಗಳಿಗೆ ಅರ್ಜಿ

 

Telegram Group

Belagavi Zilla Panchayat Recruitment 2022: ಬೆಳಗಾವಿ ಜಿಲ್ಲೆಯಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಹೊರಗುತ್ತಿಗೆ ಆಧಾರದ ಮೇಲೆ ಹುದ್ದೆಗಳ ಭರ್ತಿ ಮಾಡಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ
ಹುದ್ದೆಗಳ ಹೆಸರು: ವಿವಿಧ ತಾಂತ್ರಿಕ ಸಹಾಯಕ ಹುದ್ದೆಗಳು 
ಒಟ್ಟು ಹುದ್ದೆಗಳು  ತಿಳಿಸಿಲ್ಲ 
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 
ಹುದ್ದೆಗಳ ವಿವರ 
ತಾಂತ್ರಿಕ ಸಹಾಯಕರು (ಕೃಷಿ),
ತಾಂತ್ರಿಕ ಸಹಾಯಕರು (ರೇಷ್ಮೆ),
ತಾಂತ್ರಿಕ ಸಹಾಯಕರು (ತೋಟಗಾರಿಕೆ),
ತಾಂತ್ರಿಕ ಸಹಾಯಕರು (ಅರಣ್ಯ)

ವಿದ್ಯಾರ್ಹತೆ:
ಹುದ್ದೆ ಶೈಕ್ಷಣಿಕ ಅರ್ಹತೆ ಅಪೇಕ್ಷಣೀಯ ಅರ್ಹತೆ
ತಾಂತ್ರಿಕ ಸಹಾಯಕರು (ಕೃಷಿ) ಹುದ್ದೆಗಳಿಗೆ ಅಭ್ಯರ್ಥಿಗಳು ಬಿ.ಎಸ್ಸಿ (ಕೃಷಿ) ಎಂ.ಎಸ್ಸಿ (ಕೃಷಿ) ವಿದ್ಯಾರ್ಹತೆ ಹೊಂದಿರಬೇಕು.
ತಾಂತ್ರಿಕ ಸಹಾಯಕರು (ರೇಷ್ಮೆ) ಹುದ್ದೆಗಳಿಗೆ ಅಭ್ಯರ್ಥಿಗಳು ಬಿ.ಎಸ್ಸಿ (ರೇಷ್ಮೆ) ಎಂ.ಎಸ್ಸಿ (ರೇಷ್ಮೆ) ವಿದ್ಯಾರ್ಹತೆ ಹೊಂದಿರಬೇಕು.
ತಾಂತ್ರಿಕ ಸಹಾಯಕರು (ತೋಟಗಾರಿಕೆ) ಹುದ್ದೆಗಳಿಗೆ ಅಭ್ಯರ್ಥಿಗಳು ಬಿ.ಎಸ್ಸಿ (ತೋಟಗಾರಿಕೆ) ಎಂ.ಎಸ್ಸಿ (ತೋಟಗಾರಿಕೆ) ವಿದ್ಯಾರ್ಹತೆ ಹೊಂದಿರಬೇಕು.
ತಾಂತ್ರಿಕ ಸಹಾಯಕರು (ಅರಣ್ಯ) ಹುದ್ದೆಗಳಿಗೆ ಅಭ್ಯರ್ಥಿಗಳು ಬಿ.ಎಸ್ಸಿ (ಅರಣ್ಯ) ಎಂ.ಎಸ್ಸಿ (ಅರಣ್ಯ) ವಿದ್ಯಾರ್ಹತೆ ಹೊಂದಿರಬೇಕು.

ವಯೋಮಿತಿ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 21 ವರ್ಷ, ಗರಿಷ್ಠ 40 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.

ಆಯ್ಕೆ ವಿಧಾನ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಹೊರಗುತ್ತಿಗೆ ಆಧಾರದ ಮೇಲೆ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು. 

ಅನುಭವ:
ಹುದ್ದೆಗೆ ಸಂಬಂಧಿಸಿದ ಕಾರ್ಯಕ್ಷೇತ್ರದಲ್ಲಿ ಅನುಭವ ಹೊಂದಿರಬೇಕು.

ಅರ್ಜಿ ಶುಲ್ಕದ ವಿವರ :
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  ಆಗಸ್ಟ್ 08, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  ಆಗಸ್ಟ್ 29, 2022
   
ಪ್ರಮುಖ ಲಿಂಕುಗಳು 
ವೆಬ್ಸೈಟ್  ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ

Telegram Group
error: Content is protected !!